ಈ ವಾರಾಂತ್ಯ ನಾವಿಕ ೨೦೧೦ ಸಮಾವೇಶದಲ್ಲಿ ಪಾಲ್ಗೊಂಡೆವು. ಸುಮಾರು ಕಲಾವಿದರು, ರಾಜಕಾರಣಿಗಳು ಮತ್ತು ಮಹನೀಯರು, ಮಹಿಳೆಯರು ಕರ್ನಾಟಕದಿಂದ ಅತಿಥಿಗಳಾಗಿ ಬಂದಿದ್ದರು.
ಬಂದಿದ್ದ ಗಣನೀಯರಲ್ಲಿ ಈ ಕೆಳಗೆ ಕೊಟ್ಟಿರುವವರು ನನ್ನ ಮನಸ್ಸಿಗೆ ಮುಖ್ಯವಾಗಿ ಕಂಡರು:
ಬಂದಿದ್ದ ಗಣನೀಯರಲ್ಲಿ ಈ ಕೆಳಗೆ ಕೊಟ್ಟಿರುವವರು ನನ್ನ ಮನಸ್ಸಿಗೆ ಮುಖ್ಯವಾಗಿ ಕಂಡರು:
- ಬದರಿ ಪ್ರಸಾದ್, ಗಾಯಕ
- ಅಜಯ್ ವಾರಿಯರ್, ಗಾಯಕ
- ದಿವ್ಯಾ ರಾಘವನ್, ಗಾಯಕಿ
- ಜನಾರ್ದನ ಸ್ವಾಮಿ, ಎಂ. ಪಿ.
- ಪ್ರೊ. ಕೃಷ್ಣೇ ಗೌಡ, ಹಾಸ್ಯಗಾರ. ಅವರ ಒಂದು 'ಕವನ': ಸುಪ್ರಭಾತ - ಕುಡುಕರಿಗಾಗಿ ಮಾತ್ರ
- ಇಂದುಶ್ರೀ ಕೊಣ್ಣೂರ್, ಧ್ವನಿಮಾಯೆ (Ventriloquy)
- ವಲ್ಲೀಶ ಶಾಸ್ತ್ರಿ, Dramatist
- ಪ್ರಕಾಶ್ ಸೊಂಟಕ್ಕಿ, ಸಂತೂರ್
- ವಿಜಯ್ ಪ್ರಕಾಶ್, ಗಾಯಕ ('ಜಯ ಹೋ' ಗಾಯನಕ್ಕೆ ಹೆಸರಾದ)