Showing posts with label Singer. Show all posts
Showing posts with label Singer. Show all posts

Monday, July 5, 2010

ನಾವಿಕ ೨೦೧೦, ದಕ್ಷಿಣ ಕ್ಯಾಲಿಫೋರ್ನಿಯಾ

ಈ ವಾರಾಂತ್ಯ ನಾವಿಕ ೨೦೧೦ ಸಮಾವೇಶದಲ್ಲಿ ಪಾಲ್ಗೊಂಡೆವು. ಸುಮಾರು ಕಲಾವಿದರು, ರಾಜಕಾರಣಿಗಳು ಮತ್ತು ಮಹನೀಯರು, ಮಹಿಳೆಯರು ಕರ್ನಾಟಕದಿಂದ ಅತಿಥಿಗಳಾಗಿ ಬಂದಿದ್ದರು.

ಬಂದಿದ್ದ ಗಣನೀಯರಲ್ಲಿ ಈ ಕೆಳಗೆ ಕೊಟ್ಟಿರುವವರು ನನ್ನ ಮನಸ್ಸಿಗೆ ಮುಖ್ಯವಾಗಿ ಕಂಡರು:
  1. ಬದರಿ ಪ್ರಸಾದ್, ಗಾಯಕ
  2. ಅಜಯ್ ವಾರಿಯರ್, ಗಾಯಕ
  3. ದಿವ್ಯಾ ರಾಘವನ್, ಗಾಯಕಿ
  4. ಜನಾರ್ದನ ಸ್ವಾಮಿ, ಎಂ. ಪಿ.
  5. ಪ್ರೊ. ಕೃಷ್ಣೇ ಗೌಡ, ಹಾಸ್ಯಗಾರ. ಅವರ ಒಂದು 'ಕವನ': ಸುಪ್ರಭಾತ - ಕುಡುಕರಿಗಾಗಿ ಮಾತ್ರ
  6. ಇಂದುಶ್ರೀ ಕೊಣ್ಣೂರ್, ಧ್ವನಿಮಾಯೆ (Ventriloquy)
  7. ವಲ್ಲೀಶ ಶಾಸ್ತ್ರಿ, Dramatist
  8. ಪ್ರಕಾಶ್ ಸೊಂಟಕ್ಕಿ, ಸಂತೂರ್
  9. ವಿಜಯ್ ಪ್ರಕಾಶ್, ಗಾಯಕ ('ಜಯ ಹೋ' ಗಾಯನಕ್ಕೆ ಹೆಸರಾದ)